ಪೋಸ್ಟ್‌ಗಳು

ಜೂನ್, 2015 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ
ಇಮೇಜ್
ಡಿ ಕೆ ರವಿ ನೆನಪು  ರವಿ ಅಸ್ತಮಿಸಿದೆ ಕಾಣದ ಲೋಕಕೆ. ದೇಹ-ಆತ್ಮ ಮೂಡಿಸಿತು ಜನರಲ್ಲಿ ಪ್ರೀತಿ ಅಭಿಮಾನ.  ರವಿಕಿರಣ ಇನ್ನೂ ಮೂಡದೆ ನೊಂದಿತು ಜನಮನ,ಕಣ್ಣೀರಿಟ್ಟಿತ್ತು ಜಗಮಗ. ಬಾರದೇ ಹೋದೆಯೇ ಒ ರವಿಯೇ, ಪ್ರೀತಿಯ ಚಿನ್ನದ ಗಣಿಯೇ.  ಈ ನಾಡಿಗೆ ಬರದ ಸಿಡಿಲು ಬಡಿದಿದೆ ನಿಷ್ಠೆ ಕಲಿಸಿದ ಗುರು ನೀ, ಓ ಮರೆಯಾದೆಯೇ ರವಿಯೇ , ಕಾಣದ ಲೋಕಕೆ ಬಹು ಬೇಗನೇ ಹೋದೆಯೇ.  ಈ ನಾಡ ಶೋಕ ಸಂಕಟ ಒಳಗಾಗಿದೆ  ಓ ನಾಡ ಚಿನ್ನವೇ ಹೆಬ್ಬುಲಿಯೇ,  ಕಾಣದ ಕೈ ಬೆದರಿಕೆ ಭ್ರಷ್ಟ ವ್ಯವಸ್ಥೆಗೆ ಬಲಿಯಾದೆಯೇ.  ಓ ರವಿಯೇ....  ಈ ನಾಡ ಜ್ಯೋತಿಯೇ.